ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನಡೆಯುವ ಹಲವು ಹುದ್ದಗಳ ನೇಮಕಾತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕೊರೊನಾ ಲಾಕ್ಡೌನ್ ಹಿನ್ನೆಲೆಯಿಂದ ಮುಂದೂಡಲಾಗಿತ್ತು. ಈ ಸಂಬಂಧ ದಿನಾಂಕ 18-03-2020 ಮತ್ತು 24-04-2020 ರ ಪತ್ರಿಕಾ ಪ್ರಕಟಣೆಗಳಲ್ಲಿ ತಿಳಿಸಿತ್ತು. ಪ್ರಸ್ತುತ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ಮರುನಿಗದಿಪಡಿಸಿದೆ.
2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್, ಸಹಾಯಕ ನಿಯಂತ್ರಕರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ (ಪೂರ್ವಭಾವಿ ಪರೀಕ್ಷೆ) ಸ್ಪರ್ಧಾತ್ಮಕ ಪರೀಕ್ಷೆ ನಿಗಧಿಯಾಗಿದೆ.
ಮೇಲ್ಕಂಡ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ http://kpsc.kar.nic.in ನಲ್ಲಿ ಚೆಕ್ ಮಾಡಬಹುದು.
ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಕೆ.ಪಿ.ಎಸ್.ಸಿ ಪರೀಕ್ಷೆಗಳಿಗೆ ಕೊನೆಗೂ ನಿಗದಿ
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ಕೊಡುಗೆ ನೀಡಿ (Contribute now)
Share your comments