1. ಸುದ್ದಿಗಳು

ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!

Kalmesh T
Kalmesh T
Young farmer commits suicide

ಸಾಲಬಾಧೆ ತಾಳದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೊರಬ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

Rain Update: ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ..!

ಮಹಾಂತೇಶ ಮಲ್ಲಪ್ಪ ಮುದೆಣ್ಣವರ ( 35 ) ಅತ್ಮಹತ್ಯೆ ಮಾಡಿಕೊಂಡ ರೈತ , ಅಸ್ವಸ್ಥಗೊಂಡಿದ್ದ ಈತ ನಿಗೆ ಮೊರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ , ಹೆಚ್ಚಿನ ಚಿಕಿತ್ಸೆಗೆ ಕಿಮ್ಸ್‌ಗೆ ದಾಖಲಿಸಲಾಗಿತ್ತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಬ್ರೇಕಿಂಗ್‌: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌: ಜುಲೈ 1ರಿಂದ ವಿದ್ಯುತ್‌ ದರ ಏರಿಕೆ!

ಮಹಾಂತೇಶ ಎರಡು ಎಕರೆ ಜಮೀನು ಹೊಂದಿದ್ದು , ಕೃಷಿ ಕಾರ್ಯ ಕ್ಕಾಗಿ ಮೊರಬ ಗ್ರಾಮದ ವಿಎಸ್‌ಎಸ್‌ ಬ್ಯಾಂಕಿನಲ್ಲಿ 25 ಅವಿರ ರೂ. ಖಾಸಗಿಯಾಗಿ ಸೇರಿ ಒಟ್ಟು 1.50 ಲಕ್ಷ ರೂ ಸಾಲ ಮಾಡಿದ್ದ ಎಂದು ತಿಳಿದುಬಂದಿದೆ. ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

Published On: 29 June 2022, 12:50 PM English Summary: Young farmer commits suicide-ktk

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.