ಮಂಡ್ಯ, ಫೆ.21: ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆ ಪಿಎಸ್ಸೈ ಅಗ್ನಿ, ಹುತಾತ್ಮ ಯೋಧ ಗುರು ಸಹೋದರ ಹೊನ್ನಯ್ಯ ಅಕೌಂಟ್ಗೆ ತಿಂಗಳ ವೇತನ 45 ಸಾವಿರ ರೂಪಾಯಿ ಹಣವನ್ನು ಬ್ಯಾಂಕ್ ಮೂಲಕ ವರ್ಗಾವಣೆ ಮಾಡಿ ಯೋಧನ ಕುಟುಂಬಕ್ಕೆ ಸಹಾಯ ಮಾಡಿ, ಮಾನವೀಯತೆ ಮೆರೆದಿದ್ದಾರೆ.
ಉಗ್ರರ ಅಟ್ಟಹಾಸಕ್ಕೆ 44 ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅಗ್ನಿ ದುಃಖ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತಮ ಕೈಲಾದಷ್ಟು ಸಹಾಯ ಮಾಡಿದ್ದಾಗಿ ಅವರು ಹೇಳಿದ್ದಾರೆ.
ಹುತಾತ್ಮ ಯೋಧ ಗುರು ಕುಟುಂಬಕ್ಕೆ ತಿಂಗಳ ವೇತನ ನೀಡಿದ ಪಿಎಸ್ಸೈ
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ಕೊಡುಗೆ ನೀಡಿ (Contribute now)
Share your comments